ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಮುಖ್ಯಮಂತ್ರಿ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಕಾರವಾರ: ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ ವ್ಯಕ್ತಪಡಿಸಿರುವ ವಕ್ಟ್ ಸಲಹಾ ಸಮಿತಿ ಸದಸ್ಯ ನಜೀರ್ ಶೇಖ್ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಯ್ಯ ಹಾಗೂ ಇನ್ನಿತರ ಸಚಿವರಿಗೆ ಮನವಿ ರವಾನಿಸಿದ್ದಾರೆ. ಶಿರಸಿಗೆ ಸ್ಥಳಾಂತರಗೊಂಡಿರುವ ವಕ್ಟ್ ಕಚೇರಿಯನ್ನು ಮತ್ತೆ ಕಾರವಾರಕ್ಕೆ ತರಬೇಕು ಹಾಗೂ ವಕ್ಟ್ ಅಧಿಕಾರಿ ಎಂ.ಎಂ ಸವಣೂರನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ವಕ್ಫ ಸಲಹಾ ಸಮಿತಿಯ ಸದಸ್ಯತ್ವಕ್ಕೆ ರಾಜಿನಾಮೆ … [Read more...] about ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ:ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು, ಚಾಲಕರು, ನೀರು ಸರಬರಾಜು ಮತ್ತಿತರ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗುತ್ತಿಗೆದಾರರ ಶೋಷಣೆಯಿಂದ ಮುಕ್ತಗೊಳಿಸಿ ನೇರವಾಗಿ ನಗರ ಸ್ಥಳೀಯ ಸಂಸ್ಥೆಗಳೇ ವೇತನ ಪಾವತಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಜಂಟಿ ಕಾರ್ಮಿಕ ಸಂಘಟನೆಗಳ ನೇರ್ತತ್ವದಲ್ಲಿ ಕೆಲಸ ನಿಲ್ಲಿಸಿ ಜೂನ್ 12 ರಿಂದ ಆರಂಭವಾಗಿರುವ ಪ್ರತಿಭಟನೆಯ ಭಾಗವಾಗಿ ದಾಂಡೇಲಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು … [Read more...] about ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ