ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಿಸಲಾಗುವದು. ಬೃಹತ್ ಮತ್ತು ಮದ್ಯಮ ಕೈಗಾರಿಕೆಗಳ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಶೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ … [Read more...] about ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ