ಹೊನ್ನಾವರ .ವಿಶ್ವದಾದ್ಯಂತ ತೀವ್ರ ಖಂಡನೆಗೊಳಪಟ್ಟ ಘಟನೆಯಾದ ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ 8 ರ ಹರೆಯದ ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ಎಸ್.ಎಸ್.ಎಫ್ ಸಂಘಟನೆಯವರು ಹೊನ್ನಾವರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣವನ್ನು ನೆನಪಿಸಿದ ಆಸಿಫಾಳ ರೇಪ್& ಮರ್ಡರ್ ಕೇಸಿನಲ್ಲಿ ಆರೋಪಿಗಳು ಏನೂ ಅರಿಯದ … [Read more...] about ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ