ಹೊನ್ನಾವರ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಗ್ವಾ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆಯಿತುಉದ್ಘಾಟನೆಯನ್ನು ಕೆ.ಎಸ್.ಹೆಗಡೆ, ಉಪನ್ಯಾಸಕರು ನೇರವೇರಿಸಿ ಮಾತನಾಡಿ ಗಾಂಧೀಜಿ ಕಂಡ ಗ್ರಾಮಾಭೀವೃದ್ದಿಯ ಕನಸನ್ನು ನನಸು ಮಾಡಲು ಶ್ರಮ ವಹಿಸುತ್ತಿರುವ ಕೆಲಸ ಈ ಗ್ರಾಂಆಭಿವೃದ್ದಿ ಯೋಜನೆ ಮಾಡುತ್ತಿದ್ದು ನಮ್ಮ ದೇಶದಲ್ಲಿಯೇ ಅತ್ಯುತ್ತಮ ಸಂಘಟನೆಯಾಗಿದೆ. ರಾಜಕಾರಣ ಗಳು ರಾಮರಾಜ್ಯದ … [Read more...] about ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ