ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು. ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು … [Read more...] about ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ
ಮುಗ್ವಾ
ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ
ಹೊನ್ನಾವರ , ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ ಮೂಲಿಕೇರಿ, ಮಾದನಗೇರಿ, ಹಿರೇಗುತ್ತಿ, ಪಡುವಣಿ, ಬರ್ಗಿ, ಮುಗ್ವಾ ಮುಂತಾದ ಗ್ರಾಮಗಳಲ್ಲಿ ಸುಮಾರು 10 ಫಲಾನುಭವಿಗಳಿಗೆ ಅವರವರ ಮನೆ ಬಾಗಿಲಿಗೆ ಈ ಯೋಜನೆಯಡಿ ಗ್ಯಾಸ್ ಕಿಟ್ಗಳನ್ನು ವಿತರಿಸಲಾಗಿದೆ. ಬಡವರ ಕನಸಿಗೆ ಕೊಡಲಿಯೇಟು ನೀಡುವ ದುರುದ್ದೇಶದಿಂದ ಈ ಬಡವರಪರ ಯೋಜನೆಯನ್ನು ಸಕಾಲದಲ್ಲಿ ಬಡವರಿಗೆ ತಲುಪಿಸುವಲ್ಲಿ ಕಾಣದ ರಾಜಕೀಯದ ಕುಟಿಲ ತಂತ್ರವನ್ನು ಹೂಡಿ ಅಡ್ಡಿಯುಂಟು ಮಾಡುತ್ತಿದ್ದರು. ಅದನ್ನು … [Read more...] about ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ
28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಹೊನ್ನಾವರ: ನಾಮಧಾರಿ ಅಭಿವೃದ್ಧಿ ಸಂಘ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭವು ದಿನಾಂಕ 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದಲ್ಲಿ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಮ್ ನಾಯ್ಕ ತಿಳಿಸಿದ್ದಾರೆ. ಅವರು ತಾವು ಕರೆದ ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಕಾರ್ಯಕ್ರಮಕ್ಕೆ ಶಾಸಕರಾದ ಶಾರದಾ ಮೋಹನ ಶೇಟ್ಟಿ, ಮಂಕಾಳು … [Read more...] about 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.