ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ