ಕುಮಟಾ: ಬರ್ಗಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂದಿನ ಮೋಕೇಸ್ತರು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿದ್ದ ಐದು ಪ್ರಕರಣಗಳ ಪೈಕಿ ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ ಮಾಡಿದೆ. ಮಹಾಲಿಂಗೇಶ್ವರ ದೇವಸ್ಥಾನವೂ ಮುಜರಾಯಿ ಇಲಾಖೆಗೆ ಸೇರಿದ್ದಾಗಿದ್ದು, 2018ರ ಸೆಪ್ಟೆಂಬರ್ 8ರಂದು ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿದ್ದರು. 2017ರ ಅಗಷ್ಟ್ 22 ರಂದು ಪುನ: ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಹಿಂದಿನ … [Read more...] about ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ