ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಮುಡಗೇರಿ
28 ಸಾವಿರ ರು ಮೌಲ್ಯದ ಗೋವಾ ಮದ್ಯ ವಶ
ಕಾರವಾರ:ಅಕ್ರಮವಾಗಿ ಸಾಗಿಸುತ್ತಿದ್ದ 28 ಸಾವಿರ ರು ಮೌಲ್ಯದ ಗೋವಾ ಮದ್ಯ ಹಾಗೂ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮುಡಗೇರಿಯಲ್ಲಿ ಶುಕ್ರವಾರ ನಡೆದಿದೆ. ಹೋಟೆಗಾಳಿಯ ಕೃಷ್ಣ ರಾಮ ಗಜನ್ಕರ್ ಬಂದಿತ ಆರೋಪಿ, ಇನ್ನೂಳಿದ ಪ್ರಮೋದ ಪಡುವಳಕರ್, ಘಾಡಸಾಯಿ ಸತೀಶ್ ನಾಯ್ಕ, ವೈಂಗಿಣಿಯ ಮಧು ಗಾಂವಕರ್ ಎಂಬ ಮೂವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವಾದಿಂದ ಮುಡಗೇರಿ ಡ್ಯಾಮ್ ಬಳಿ ಸಾಗಿಸುತ್ತಿದ್ದ ಗೋವಾ ಮದ್ಯ ಹಾಗೂ … [Read more...] about 28 ಸಾವಿರ ರು ಮೌಲ್ಯದ ಗೋವಾ ಮದ್ಯ ವಶ
ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಕಾರವಾರ:ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವಿಫಲತೆಯಿಂದಾಗಿ ಇಂದು ತಾಲೂಕಿನ ಅಸ್ನೋಟಿ ಗ್ರಾಪಂ, ಮುಡಗೇರಿ ಪಂಚಾಯತ್ ಭಾಗದ ಜನರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಗೋಟೆಗಾಳಿ ಕುಡಿಯುವ ನೀರಿನ ಯೋಜನೆಯಿಂದ ತಾಲೂಕಿನ ಸಾಕಷ್ಟು ಭಾಗಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅಸ್ನೋಟಿ, ಮುಡಗೇರಿ ಪಂಚಾಯತ್ ವ್ಯಾಪ್ತಿಯ ವಿವಿಧ ಟ್ಯಾಂಕ್ಗಳಿಗೆ ಬರುವ ಕುಡಿಯುವ ನೀರು ಸೋರಿಕೆಯಿಂದಾಗಿ ಜನರು … [Read more...] about ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ