ಭಟ್ಕಳ: ತಾಲ್ಲೂಕು ಗಾಣಿಗ ಸೇವಾ ಸಂಘ ,ಶ್ರೀ ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಇದರ ಸಹಭಾಗಿತ್ವದಲ್ಲಿ ಶ್ರೀಕೃಷ್ಣ ಜನ್ಮೋತ್ಸವ -2021ರ ಪ್ರಯುಕ್ತ ಆನ್ ಲೈನ್ ನಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಮುದ್ದು ರಾಧಾ-ಮುದ್ದು ಕೃಷ್ಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಾಣಿಗ ಸೇವಾ ಸಂಘದ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಹೇಳಿದ್ದಾರೆ .ಈ ಕುರಿತು ಇಲ್ಲಿನ ಗೋಪಾಲಕೃಷ್ಣ ಸಭಾಭವನದಲ್ಲಿ … [Read more...] about ಶ್ರೀಕೃಷ್ಣ ಜನ್ಮೋತ್ಸವ -2021ರ ಪ್ರಯುಕ್ತ ಮುದ್ದು ಕೃಷ್ಣ-ಮುದ್ದು ರಾಧೆ ಆನ್ ಲೈನ್ ಸ್ವರ್ಧೆ