ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಮುನ್ನೆಚ್ಚರಿಕೆ
ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ