ಭಟ್ಕಳ: ಸಾರಿಗೆ ನೌಕರರ ಮುಷ್ಕರದ ಮಧ್ಯೆ ಬಸ್ಸುಗಳನ್ನು ಓಡಿಸಲು ಕೆಲವು ಚಾಲಕರು, ನಿರ್ವಾಹಕರು ಮುಂದೆ ಬಂದಿದ್ದಾರೆ, ಖಾಸಗಿ ಬಸ್ಸುಗಳನ್ನು ಓಡಿಸಲೂ ಕ್ರಮ ಕೈಗೊಳ್ಳಲಾಗಿದೆ. ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಭಟ್ಕಳ ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ. ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಸಾರಿಗೆ … [Read more...] about ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ