ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ತನ್ನ ಹಾಗೂ ಪಕ್ಷದ ತೆಜೋವಧೆಗೆ ಸಂಚು ನಡೆಸಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ರಾತ್ರಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಅಭಿಮಾನಿ ಬಳಗ ಹಾಗೂ, ವ್ಯಾಟ್ಸ್ ಆಫ್ ಗ್ರೂಪ್ ಗಳಾದ ನಮ್ಮ ಸ್ನೇಹಿತರು, ಬಿಜೆಪಿ ಉತ್ತರ ಕನ್ನಡ , ಪ್ರಾಣಿ ಪ್ರಿಯ ಎನ್ನುವ ಖಾತೆಗಳನ್ನು ತೆರದು ತೇಜೋವಧೆಗೆ ಕಾರಣರಾಗಿದ್ದಾರೆ. ಅದೇ ರೀತಿಗ್ರಾ.ಪಂ … [Read more...] about ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಮುರ್ಡೇಶ್ವರ ಠಾಣೆ
ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಭಟ್ಕಳ: ತಾಲೂಕಿನ ಮುರ್ಡೇಶ್ವರದ ವಸತಿ ಗೃಹವೊಂದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮುರ್ಡೇಶ್ವರ ಠಾಣೆಯಲ್ಲಿ ಶನಿವಾರ ದಾಖಲಾಗಿದೆ. ಮುರ್ಡೇಶ್ವರದ ಹಿರೇದೋಮಿ ನಿವಾಸಿ ಮಾರುತಿ ಗಣಪತಿ ನಾಯ್ಕ(೩೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಡೇಶ್ವರದಲ್ಲಿ ಮೂನ್ಸ್ಟಾರ್ ಎನ್ನುವ ವಸತಿ ಗೃಹವೊಂದನ್ನು ಲೀಸ್ಗೆ ಪಡೆದು ನಡೆಸುತ್ತಿದ್ದರು. ಅದೆ ವಸತಿ ಗೃಹದಲ್ಲೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ … [Read more...] about ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ
ಭಟ್ಕಳ:ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರ ಮೇಲೆ ಮುರ್ಡೇಶ್ವರ ಠಾಣೆಯಲ್ಲಿ ಸಹಾಯಕ ಆಯುಕ್ತ ಎಂ. ಎನ್. ಮಂಜುನಾಥ ಅವರು ದೂರು ದಾಖಲಿಸಿದ್ದು ಓರ್ವನನ್ನು ಬಂಧಿಸಿದ್ದು ಇನ್ನೋರ್ವನ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದಾರೆ. ಬಂಧಿತನನ್ನು ಈಶ್ವರ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಸಹಾಯಕ ಆಯುಕ್ತರಾದ ಎಂ. ಎನ್. ಮಂಜುನಾಥ ಅವರು ಜಿಲ್ಲಾಧಿಕಾರಿಗಳ ಮೌಖಿಕ … [Read more...] about ಸಹಾಯಕ ಆಯುಕ್ತರ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ:ಓರ್ವನ ಬಂಧನ