ಭಟ್ಕಳ: ಪಕ್ಕದ ಮನೆಯಲ್ಲಿ ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರು ಗಾಬರಿಗೊಂಡು ಅಲ್ಲೆ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯ ಮೃತ ಪಟ್ಟ ಘಟನೆ ತಾಲೂಕಿನ ಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೊಂಕಣಾತಿ ಭೈಲನಲ್ಲಿ ಭಾನುವಾರ ನಡೆದಿದೆ. ಶಿರಾಲಿ ಪಂಚಾಯಿತಿಯ ಚಿತ್ರಾಪುರದ ನಿವಾಸಿ ಗಜಾನನ ಉಲ್ಲಾಸ ಮಾಂಜ್ರೆಕರ(೪೩) ಮೃತ ವ್ಯಕ್ತಿ. ಇವರು ಶನಿವಾರ ಕೊಪ್ಪದ ಕೊಂಕಣಾತಿಬೈಲನಲ್ಲಿರುವ ಸಂಬAಧಿಕರ ಮನೆಗೆ ತೆರಳಿದ್ದರು. ಅಲ್ಲಿ ಪಕ್ಕದ … [Read more...] about ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರ ಸಾವು