ಹಳಿಯಾಳ :- ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಕಾಂಗ್ರೇಸ್ ಪಕ್ಷ ಸೇರಿದಂತೆ ಇತರೇ ವಿರೋಧ ಪಕ್ಷಗಳು ಮುಸ್ಲಿಂ ಸಮುದಾಯದವರಿಗೆ ತಪ್ಪು ತಿಳುವಳಿಕೆ ನೀಡುತ್ತಾ, ಅವರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಹೊರತು ಈ ವಿಧೇಯಕದ ಸತ್ಯಾಸತ್ಯತೆ ಬಗ್ಗೆ ವಿವರಿಸಿ ಅರಿವು ನೀಡುವ ಬದಲು ರಾಜಕೀಯ ಮಾಡುತ್ತಿದ್ದಾರೆಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದರು. ಪಟ್ಟಣದಲ್ಲಿ ಬಿಜೆಪಿ ಘಟಕದಿಂದ ನಡೆದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪಕ್ಕದ … [Read more...] about ಭಾರತದ ಸುಭದ್ರತೆಯ ದೃಷ್ಠಿಯಿಂದ ಪೌರತ್ವ ತಿದ್ದುಪಡಿ ವಿಧೇಯಕ ಜಾರಿಗೆ – ಮಾಜಿ ಶಾಸಕ ಸುನೀಲ್ ಹೆಗಡೆ.
ಮುಸ್ಲಿಂ ಸಮುದಾಯ
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯ; ಶವ ಇಟ್ಟು ಪ್ರತಿಭಟನೆ
ಹಳಿಯಾಳ: ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವೀಗಿಡಾಗಿದ್ದಾಳೆಂದು ಆರೋಪಿಸಿ ಅವರ ಕುಟುಂಬದವರು ಹಾಗೂ ಸಮಾಜದ ಜನತೆ ಹಳಿಯಾಳ ಸರ್ಕಾರಿ ಆಸ್ಪತ್ರೆಯ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹಳಿಯಾಳ ಚವ್ವಾಣ ಪ್ಲಾಟನ ಮುಸ್ಲಿಂ ಸಮುದಾಯಕ್ಕೆ ಸೇರಿದ ಆಯೇಷಾ ಗೌಸ ಅತ್ತಾರ ಸಾವಿಗಿಡಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಇವಳು ದಿ.8 ರಂದು ರಾತ್ರಿ 2ನೇ ಹೆರಿಗೆಗೆ ಹಳಿಯಾಳ ಸರ್ಕಾರಿ … [Read more...] about ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯ; ಶವ ಇಟ್ಟು ಪ್ರತಿಭಟನೆ