ಹೊನ್ನಾವರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ಜಿಲ್ಲಾ ಗೌರವಾಧ್ಯಕ್ಷ ಜಯಂತ ಹರಿಕಾಂತ ಹೇಳಿದರು.ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಶುಕ್ರವಾರ ಎಸ್ಎಸ್ಎಲ್ಸಿಯಲ್ಲಿ ಶೇ. 98.72 ಫಲಿತಾಂಶ ಪಡೆದ ಅನನ್ಯ ಪ್ರಭು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕರಾಟೆ ಆಸಕ್ತರಿಗಾಗಿ … [Read more...] about ಎಸ್.ಎಸ್.ಎಲ್.ಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕರಾಟೆ ಸಂಸ್ಥೆಯಿಂದ ಸನ್ಮಾನ
ಮೂಡಗಣಪತಿ ಸಭಾಭವನ
ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ ತಾಲೂಕು ಸ್ಟುಡಿಯೋ ಪೊಟೋಗ್ರಾಪರ್ಸ್ ಮತ್ತು ವಿಡಿಯೋ ಗ್ರಾಪರ್ಸ್ ಸಂಘದ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಗುಣಮಟ್ಟದ ಫೋಟೋ ಸಿಗಬೇಕಾದರೆ ಛಾಯಾಗ್ರಾಹಕರು ಬೇಕು. ಎಲ್ಲ ಸಮಯದಲ್ಲಿ … [Read more...] about ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ
ಹೊನ್ನಾವರ:ಹೊನ್ನಾವರ ಪಿಎಲ್ಡಿ ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ ಹೇಳಿದರು.ಹೊನ್ನಾವರ: ಹೊನ್ನಾವರ ಪಿಎಲ್ಡಿ ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ … [Read more...] about ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು;ಭಾಸ್ಕರ ಪಟಗಾರ
ಹೊನ್ನಾವರ: `ಯಾವುದೇ ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದು ಆಂಗ್ಲ ಮಾಧ್ಯಮ ಶಾಲೆಗಳು ವಿಜೃಂಭಿಸುತಿವೆ. ರಾಜ್ಯದಲ್ಲಿ ಯುವಕರು ಉದ್ಯೋಗಕ್ಕಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಕನ್ನಡ … [Read more...] about ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು;ಭಾಸ್ಕರ ಪಟಗಾರ