ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ತಿಥಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಹೊನ್ನಾವರ ತಾಲೂಕಾ ಘಟಕದ ಇವರ ಆಶ್ರಯದಲ್ಲಿ ಹೊನ್ನಾವರ ಪಟ್ಟಣದ ರಾಯಲಕೇರಿಯ ಅಂಬೆಡ್ಕರ್ ಸಭಾಭವನಲ್ಲಿ ಜರುಗಿತು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಸಂಘದ ಪದಾಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಹೊನ್ನಾವರ ತಾಲೂಕಾ ಅಧ್ಯಕ್ಷರಾದ ಧನಂಜಯ ನಾಯ್ಕ ರಾಯಲಕೇರಿ ಮಾತನಾಡಿ … [Read more...] about ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ತಿಥಿ ಆಚರಣೆ