ಹಳಿಯಾಳ:- ರುಂಡ-ಮುಂಡ ಬೇರ್ಪಡಿಸಿ ಯುವಕನೊರ್ವನನ್ನು ಕೊಲೆಗೈದ ಆರೋಪಿಯನ್ನು ಕೇವಲ ನಾಲ್ಕೂ ದಿನಗಳಲ್ಲಿ ಪತ್ತೆ ಹಚ್ಚುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು, ಹೆಣ್ಣಿಗಾಗಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಾಂಡೇಲಿ ಡಿವೈಎಸ್ಪಿ ಮೋಹನಪ್ರಸಾತ ಅವರು ಬೆಳವಟಗಿಯ 31 ವರ್ಷದ ಯುವಕ ನಾಗರಾಜ ಕೊಳದಾರನನ್ನು ದಿ.4 ರಂದು ಬೆಳವಟಗಿ ಗ್ರಾಮ ಸಮೀಪದ … [Read more...] about ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.