ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಮೂಲಕ
ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಹಳಿಯಾಳ: ನ್ಯಾಯಮೂರ್ತಿ ಎಜೆ ಸದಾಶೀವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸದಾಶೀವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅ.2ರಿಂದ ಆರಂಭಗೊಂಡಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ದಲಿತ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆ ಮೂಲಕ ಮಿನಿ … [Read more...] about ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ
ಹಳಿಯಾಳ:- ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದೂಳಿದಿರುವ ಮರಾಠಾ ಸಮುದಾಯವನ್ನು ಈ ಹಿಂದಿನ ಯಾವ ಸರ್ಕಾರಗಳು ಪ್ರವರ್ಗ 3ಬಿಯಿಂದ 2ಎಗೆ ಸೇರ್ಪಡೆಗೊಳಿಸಿಲ್ಲ. ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮರಾಠಾ ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಸಮಾಜದ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಘೋಷಿಸಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ
ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ
ಹೊನ್ನಾವರ: ಮನುಷ್ಯನಿಗೆ ಆರೋಗ್ಯ ಎನ್ನುವುದು ಅತಿಮುಖ್ಯ, ಜೀವನದಲ್ಲಿ ಎನನ್ನು ಸಾಧಿಸಬಹುದು ಭಗವಂತ ನೀಡಿದ ದೇಹ ಸದೃಡವಾಗಿದ್ದರೆ ಮಾತ್ರ. ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಾಲಯದ ಧರ್ಮದರ್ಶಿಗಳಾದ ಮಾರುತಿ ಗೂರುಜಿ ಅಭಿಪ್ರಾಯಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ, ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ವತಿಯಿಂದ ಸ್ವಸ್ಥ-ಸದೃಡ-ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ … [Read more...] about ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ
ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ