ಕಾರವಾರ: ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕಕರಿಗೆ ಮೀಸಲಾತಿಯನ್ನ ಮುಂದುವರೆಸುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸ್ಥಳದಲ್ಲಿ ರಾಜ್ಯ ಸಂಘಟನೆ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ನೀಡುತ್ತಿರುವ ಮೀಸಲಾತಿಯನ್ನ ತೆಗೆಯುವಂತೆ ಜೊತೆಗೆ ಈ ವರೆಗೆ … [Read more...] about ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಮೂಲಕ
ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು.ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು. ತಾಲೂಕಿನ … [Read more...] about ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು. ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು … [Read more...] about ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ
ಹೊನ್ನಾವರ: `ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ಸಾವಿರ ಕೋಟಿ ರೂ. ಗಳ ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಭಟ್ಕಳ ಕ್ಷೇತ್ರದ ಜೆಡಿಎಸ್ ಚುನಾವಣಾ ಉಸ್ತುವಾರಿ ಇನಾಯಿತುಲ್ಲಾ ಶಾಬಂದ್ರಿ ಆರೋಪಿಸಿದರು. ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಮಗಾರಿ ತನ್ನದು ಎಂದು ಹೇಳಿಕೊಳ್ಳುವ ಬೇರೆ … [Read more...] about ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ
ಆರ್ಥಿಕವಾಗಿ ಸದೃಢರಾಗುವ ಮೂಲಕ ಯಾರನ್ನು ಅವಲಂಬಿಸದೆ ಸ್ವತಂತ್ರವಾಗಿ ಜೀವನ ಸಾಗಿಸಿರಿ
ಹಳಿಯಾಳ: ಅಂಗವಿಕಲರಿಗೆ ಅನುಕಂಪ ತೊರಿಸಿದೆ ಅವರಲ್ಲಿರುವ ಪ್ರತಿಭೆಗಳನ್ನು ಬೆಳಗಿಸಲು ಅವಕಾಶ ಮಾಡಿಕೊಟ್ಟರೇ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ನುಡಿದರು. ಪಟ್ಟಣದ ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆವರಣದಲ್ಲಿ ವಿ.ಆರ್.ಡಿ.ಎಮ್ ಟ್ರಸ್ಟ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಿಮಗೆ ಕೊಡಲಾಗುವ ಸಾಧನೆ-ಸಲಕರಣೆಗಳ ಸರಿಯಾದ ಉಪಯೋಗ ಮಾಡಿಕೊಂಡು. … [Read more...] about ಆರ್ಥಿಕವಾಗಿ ಸದೃಢರಾಗುವ ಮೂಲಕ ಯಾರನ್ನು ಅವಲಂಬಿಸದೆ ಸ್ವತಂತ್ರವಾಗಿ ಜೀವನ ಸಾಗಿಸಿರಿ