ಹೊನ್ನಾವರ: ಪಟ್ಟಣದ ಬಂದರ್ ನಲ್ಲಿರುವ ಮೀನುಮಾರುಕಟ್ಟೆ ಅವ್ಯವಸ್ಥೆಯ ಆಗರವಾಗಿದ್ದು, ಕನಿಷ್ಟ ಮೂಲಭೂತ ಸೌಕರ್ಯವನ್ನಾದರೂ ಒದಗಿಸಿಕೊಡುವಂತೆ ಮೀನುಗಾರ ಮಹಿಳೆಯರು ಆಗ್ರಹಿಸಿದ್ದಾರೆ.ಮೀನು ಮಾರುಕಟ್ಟೆ ಎದುರು ಜಮಾಯಿಸಿದ ನೂರಾರು ಮೀನುಗಾರ ಮಹಿಳೆಯರು ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಹಾಲಿ ಮಾಜಿ ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈಗಿನ ಶಾಶಕರಾದ ದಿನಕರ ಶೆಟ್ಟಿ 2 ಬಾರಿ, ಹಿಂದಿನ ಶಾಸಕಿ ಶಾರದಾ ಶೆಟ್ಟಿ ಒಮ್ಮೆ ಭೇಟಿ ನೀಡಿ ಭರವಸೆ ನೀಡಿ ಹೋಗಿದ್ದು … [Read more...] about ಮೀನುಮಾರುಕಟ್ಟೆ ಅವ್ಯವಸ್ಥೆ; ಮೂಲಭೂತ ಸೌಕರ್ಯವನ್ನಾದರೂ ಒದಗಿಸಿಕೊಡುವಂತೆ ಮೀನುಗಾರ ಮಹಿಳೆಯರ ಆಗ್ರಹ
ಮೂಲಭೂತ ಸೌಕರ್ಯ
ಬಿಜೆಪಿ ಸೇರುವ ಪ್ರಯತ್ನಕ್ಕೆ ಹಿನ್ನಡೆಯಾದ ತಕ್ಷಣ ಘೊಟ್ನೇಕರ ಅವರಿಂದ ಬಿಜೆಪಿ ಬಗ್ಗೆ ಟಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ತನ್ನ 11 ವರ್ಷದ ವಿಧಾನ ಪರಿಷತ್ ಸದಸ್ಯತ್ವ ಅವಧಿಯಲ್ಲಿ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಅವರ ಕೊಡುಗೆ ಏನು?, ಎಷ್ಟು ಸ್ಥಳೀಯ ಸಂಸ್ಥೆಗಳ ಅಭಿವೃದ್ದಿಗೆ ಘೊಟ್ನೇಕರ ಶ್ರಮಿಸಿದ್ದಾರೆ?, ಎಷ್ಟು ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ ಅಭಿವೃದ್ದಿಯ ಕುರಿತು ಚರ್ಚಿಸಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡು ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಹೇಳಿಕೆ ನೀಡಲಿ ಎಂದು ಸವಾಲ್ ಹಾಕಿದರು.ಪಟ್ಟಣದ ಗಣೇಶ ಕಲ್ಯಾಣ … [Read more...] about ಬಿಜೆಪಿ ಸೇರುವ ಪ್ರಯತ್ನಕ್ಕೆ ಹಿನ್ನಡೆಯಾದ ತಕ್ಷಣ ಘೊಟ್ನೇಕರ ಅವರಿಂದ ಬಿಜೆಪಿ ಬಗ್ಗೆ ಟಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ
ಸಮಾಜದಲ್ಲಿ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗಿದೆ – ಸಚಿವ ಆರ್ ವಿ ದೇಶಪಾಂಡೆ ಕಳವಳ. ಹಳಿಯಾಳದ ಬಾಣಸಗೇರಿಯಲ್ಲಿ ಮೊರಾರ್ಜಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆ
ಹಳಿಯಾಳ:- ಸರ್ಕಾರ ಮಕ್ಕಳ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಅನುದಾನ ನೀಡುತ್ತಿದೆ. ಮಕ್ಕಳ ಮೇಲೆ ಸರ್ಕಾರ ಖರ್ಚು ಮಾಡುವ ಪೈಸೆ-ಪೈಸೆ ಕೂಡ ಅವರಿಗೆ ತಲುಪಬೇಕು ಎಂದು ಉಕ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ತಾಕಿತು ಮಾಡಿದರು. ಹಳಿಯಾಳ ತಾಲೂಕಿನ ಬಾಣಸಗೇರಿ ಗ್ರಾಮದಲ್ಲಿ 9.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ನಡೆದ ಸಮಾರಂಭದಲ್ಲಿ ಅವರು … [Read more...] about ಸಮಾಜದಲ್ಲಿ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗಿದೆ – ಸಚಿವ ಆರ್ ವಿ ದೇಶಪಾಂಡೆ ಕಳವಳ. ಹಳಿಯಾಳದ ಬಾಣಸಗೇರಿಯಲ್ಲಿ ಮೊರಾರ್ಜಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆ
ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಹೊನ್ನಾವರ .ನೀವು ನನ್ನನ್ನು ಆರಿಸಿ ಕಳುಹಿಸಿದ್ದು ನಿಮ್ಮ ಧ್ವನಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯ ಮಾಡಲು ಬಂದವ ವಿನಃ ದರ್ಪ ರಾಜಕಾರಣ, ಲೂಟಿ ಮಾಡುವ, ಜನರ ದಾರಿ ತಪ್ಪಿಸುವ ಕೆಲಸಕ್ಕೆ ಬಂದವ ನಾನಲ್ಲ ಎಂದು ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.ಹೊನ್ನಾವರ ತಾಲೂಕಿನ ಖರ್ವಾ ಗ್ರಾಮ ಪಂಚಾಂಯತಿ ವ್ಯಾಪ್ತಿಯ 113 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಖರ್ವಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ