ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಮೂಲಭೂತ
ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಚಿಂತನ ಮಂತನ ಕಾರ್ಯಕ್ರಮ
ಕಾರವಾರ:ಪಹರೆ ವೇದಿಕೆ ವತಿಯಿಂದ ಕನ್ನಡ ಭವನದಲ್ಲಿ ಶನಿವಾರ ಸಂಜೆ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಪ್ರವಾಸೋಧ್ಯಮ ಬೆಳವಣಿಕೆ ಕುರಿತು ಚರ್ಚೆ ನಡೆಯಿತು. ವೆಬ್ಸೈಟ್ ಬಳಕೆ, ಆಧುನಿಕ ತಂತ್ರಜ್ಷಾನ ಸದುಪಯೋಗ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಮಾಹಿತಿ ನೀಡಲಾಯಿತು. ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಅವನ್ನು ಪ್ರವಾಸಿಗರಿಗೆ ಪರಿಚಯಿಸುತ್ತ ಉದ್ಯೋಗ ಸೃಷ್ಠಿಸುವ ಕುರಿತು ಚರ್ಚೆ ನಡೆಯಿತು.ಉದ್ಯಮಿಗಳಾದ ಡಾ. ರವಿರಾಜ ಕಡ್ಲೆ, ರಾಜೀವ ಗಾಂವ್ಕರ್ ಇನ್ನಿತರು … [Read more...] about ಚಿಂತನ ಮಂತನ ಕಾರ್ಯಕ್ರಮ