ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆಯವ್ಯಯ ಕಳೆದ ಆರು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಳವಾಗಿದೆ ಎದು ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಎಂ.ಎಸ್.ಪಿ. ದೊರಕಿಸಲು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡಿದ್ದಾರೆ ಎಂದೂ ತಿಳಿಸಿದರು.ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ ಮಾಡಲಾಗಿರುವ ವೆಚ್ಚ 2009-14ಕ್ಕೆ ಹೋಲಿಸಿದರೆ … [Read more...] about ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ