ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ