ಹಳಿಯಾಳ:ಗುಜರಾತ ಸರ್ಕಾರ ಅಲ್ಲಿನ ಸಿದ್ಧಿ ಸಮುದಾಯದವರನ್ನು ಮೂಲ ನಿವಾಸಿಗಳೆಂದು ಘೋಷಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಸಿದ್ಧಿಗಳನ್ನು ಮೂಲ ನಿವಾಸಿಗಳೆಂದು ಘೋಷಿಸಬೇಕು ಅಲ್ಲದೇ ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಸಿದ್ಧಿ ಸಮುದಾಯದ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ … [Read more...] about ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ