ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರವಾದಿಗಳು ನಡೆಸಿದ ಹೇಯ ಕೃತ್ಯವನ್ನು ಹಳಿಯಾಳ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರು ಖಂಡಿಸಿದ್ದು ಭಾರತ ಸರ್ಕಾರ ಕೂಡಲೇ ಕಠೋರ ಕ್ರಮ ಕೈಗೊಂಡು ಉಗ್ರವಾದಿಗಳ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಪಟ್ಟಣದ ಸೋನಾರ ಗಲ್ಲಿಯ ಜನರು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕ್ಷೌರಿಕರ ಸಂಘದವರು, ವ್ಯಾಪಾರಸ್ಥರು ಸೇರಿದಂತೆ ಹಲವಾರು ಜನರು ಮೆಣದ … [Read more...] about ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಮೆಣದ ಬತ್ತಿಗಳನ್ನು ಬೆಳಗಿಸಿ
ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ಹಳಿಯಾಳ:- ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈನಿಕರ ಪರ ಘೊಷಣೆಗಳನ್ನೂ ಕೂಗುತ್ತ ಜಾಥಾ ನಡೆಸಿದ ಸಂಘಟನೆಯವರು ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತೀವಿರ ಸಂಗೋಳ್ಳಿ ರಾಯಣ್ಣ ಪುಥ್ಥಳಿ ಎದುರಿಗೆ ಮೆಣದ ಬತ್ತಿಗಳನ್ನು ಬೆಳಗಿಸಿ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ವಿಜಯ ದಿವಸ್ ಆಚರಿಸಿದರು. ಸಂಘಟನೆಯ ತಾಲೂಕಾಧ್ಯಕ್ಷ ವಿಲಾಸ ಕಣಗಲಿ, … [Read more...] about ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ