ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ ನಡೆಸಿದ್ದು ಪ್ರತಿಭೆಗಳು, ಕಲಾವಿದರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ … [Read more...] about “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
ಮೆಮೋರಿಯಲ್
ಸಂಸ್ಥಾಪಕರ ದಿನಾಚರಣೆ
ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ
ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ದಾಂಡೇಲಿ:ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಗರದ ದಂಡಕಾರಣ್ಯ ಇಕೋ ಪಾರ್ಕನಲ್ಲಿ ಕಳೆದ 9 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗಿಸುವ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರವರು ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಯುವಂತೆ ಮಾಡುತ್ತವೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಹಾಗೂ … [Read more...] about ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ