ಗೋಕರ್ಣದ ಮೇಲಿನಕೇರಿಯ ಶ್ರೀ ಭದ್ರಕಾಳಿ ಗೆಳೆಯರ ಬಳಗದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹಾಲಕ್ಕಿ ಒಕ್ಕಲಿಗರ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು 17-3-18 ರಂದು ಮೇಲಿನಕೇರಿಯ ಮೈದಾನದಲ್ಲಿ ಜರುಗಿತು. ವೇದಿಕೆಯಲ್ಲಿನ ಎಲ್ಲಾ ಗಣ್ಯರೂ ಸೇರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂದ್ಯಾವಳಿಗೆ ಚಾಲನೆ ನೀಡಿದ ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಹಾಲಕ್ಕಿ ಸಮಾಜದವರು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಹೊಂದಬೇಕು-ನಾಗರಾಜ ನಾಯಕ ತೊರ್ಕೆ