ಹೊನ್ನಾವರ , ಪಟ್ಟಣ ರಾಮತೀರ್ಥ ಗುಡ್ಡದ ಮೇಲಿನ ರಾಮಮಂದಿರದಿಂದ ಸೆರೆ ಹಿಡಿದ ಸುರ್ಯೋದಯ, … [Read more...] about ವಿಲಂಬಿ ಸಂವತ್ಸರದ ಮೊದಲ ಸುರ್ಯೋದಯ
ಮೇಲಿನ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ