ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಮೇಲೆ
ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ
ಕಾರವಾರ:ನಗರದ ಲಂಡನ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡದಿಂದ ಬಂಡೆಗಲ್ಲೊಂದು ಉರುಳಿ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದೇ ಇದ್ದ ಕಾರಣ ಅನಾಹುತವೊಂದು ತಪ್ಪಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಈ ಗುಡ್ಡದೊಳಗಿಂದ ಸುರಂಗ ಮಾರ್ಗ ನಿರ್ಮಾಣಕ್ಕೆ ಕಾಮಗಾರಿಯು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುವ ಸ್ಫೋಟಗಳಿಂದ ಗುಡ್ಡವು ಈ ಹಿಂದೆ ಅಲುಗಾಡಿರುವುದು ತಿಳಿದು ಬಂದಿತ್ತು. ಸ್ಫೋಟದಿಂದಾಗಿ ಇಂತಹ ಬಂಡೆಕಲ್ಲುಗಳು ತಮ್ಮ … [Read more...] about ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ
ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ಕಾರವಾರ: ಶಾಲೆಗೆ ಹೊರಟ ಬಾಲಕಿಯನ್ನು ಪೊಲೀಸರು ಒತ್ತಾಯಪೂರ್ವಕವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬುಧವಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್ ದೂರು ನೀಡಿರುವ ಪಾಲಕರು, ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜುಲೈ 31ರಂದು ತಮ್ಮ ಬೈಕ್ಗೆ ಬೈಕ್ಗೆ ಬಾಲಕಿ ಗೆರೆ ಎಳೆದು ಹಾಳು ಮಾಡಿರುವ ಬಗ್ಗೆ ಇಕ್ಬಾಲ್ ಇದಾಯತ್, ನಜೀರ್ ಶೇಖ್ ಎಂಬಾತರು ಪೊಲೀಸರಿಗೆ ದೂರು … [Read more...] about ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್