ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಮೇಲೆ
ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ
ಭಟ್ಕಳ: ನಮ್ಮಲ್ಲಿ ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯವಾಗುವುದು, ಆಸ್ತಿ, ಐಶ್ವರ್ಯ, ಅಹಂಕಾರ, ಜನಬಲ ಮಾತ್ರವಿದ್ದರೆ ಜಯಗಳಿಸುವುದು ಅಸಾಧ್ಯ ಎಂದು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ಕಿರಿಯ ಸ್ವಾಮೀಜಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ವಡೇರ ಮಠದಲ್ಲಿ ಮೊಕ್ಕಾಂ ಹೂಡಿದ್ದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಶಿಷ್ಯ ಜನರನ್ನುದ್ದೇಶಿಸಿ ಆಶೀರ್ವಚನ … [Read more...] about ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ
ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ