ಹೊನ್ನಾವರ: ಹೆದ್ದಾರಿ ಮೇಲ್ ಸೇತುವೆ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ನ ಕುಮಟಾ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಭಟಿಯಾಗಿ ಹೊನ್ನಾವರ ಹೆದ್ದಾರಿ ಮೇಲ್ ಸೇತುವೆ ಅವಶ್ಯಕತೆಯ ಕುರಿತು ಒತ್ತಾಯಿಸಿದರು.ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್ ಹಿಂದಿನ ಸರ್ಕಾರವು ಯೋಜನೆಯಲ್ಲಿದ್ದ 45 ಮೀ. ಭೂ ಸ್ವಾಧೀನವನ್ನು ಕೈ ಬಿಟ್ಟು 30 ಮೀ. ಗೆ ಸಿಮಿತಗೊಳಸಿದ್ದರಿಂದ ಸರ್ವಿಸ್ ರಸ್ತೆಯನ್ನು ಹಾಗೂ … [Read more...] about ಹೊನ್ನಾವರ ಹೆದ್ದಾರಿಯಲ್ಲಿ ಮೇಲ್ಸೇತುವೆಗಾಗಿ ಸಚಿವರಿಗೆ ಒತ್ತಾಯ