ಹಳಿಯಾಳ :- ತಾಲೂಕಿನಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಸದ್ಯಕ್ಕೆ ಇಲ್ಲವಾಗಿದೇ ಆದರೂ ಮುನ್ನಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮೇವು ಸಂಗ್ರಹಿಸಲಾಗಿದೆ ಅಲ್ಲದೇ ತಾಲೂಕಿನ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ ಎಂದು ತಹಶೀಲ್ದಾರ್ ಶಿವಾನಂದ ಉಳ್ಳೆಗಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಉಳ್ಳೇಗಡ್ಡಿ ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತಡೆಯಲು ಸಚಿವ ಆರ್.ವಿ.ದೇಶಪಾಂಡೆ … [Read more...] about ಜಿಲ್ಲಾಡಳಿತದ ನಿರ್ದೇಶನದಲ್ಲಿ ಹಳಿಯಾಳದ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಮೇವಿನ ಕೊರತೆ
ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ
ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ