ಹೊನ್ನಾವರ ;ಇತ್ತಿಚಿಗೆ ಅಕಾಲಿಕವಾಗಿ ಮೃತರಾದ ಪಟ್ಟಣದ ಬಂದರ ಬಳಿಯ ಶಿಕ್ಷಕಿ ಶಿಲ್ಪಾ ನಾರಾಯಣ ಮೇಸ್ತರವರ ಮನೆಗೆ ಭಟ್ಕಳ ಶಾಸಕ ಮಂಕಾಳ ವೈದ್ಯರವರು ಭೇಟಿನೀಡಿ ಪಾಲಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ತಿಳಿಸಿದರು. ನಾರಾಯಣ ಮೇಸ್ತರವರು ಶಾಸಕರ ಆತ್ಮೀಯರಾಗಿದ್ದು ಹೊನ್ನಾವರದ ಮೀನುವ್ಯಾಪಾರಿಯಾಗಿದ್ದಾರೆ. ಅವರ ಪುತ್ರಿ ಅಕಾಲಿಕ ಮರಣ ಹೊಂದಿದ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದರು. ತಂದೆ ನಾರಾಯಣ ಮೇಸ್ತ, ತಾಯಿ ಪಾರ್ವತಿ ಹಾಗೂ ಸಹೋದರ … [Read more...] about ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಮೇಸ್ತ
ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ
ಹೊನ್ನಾವರ `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ … [Read more...] about ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ