ಹೊನ್ನಾವರ:"ಜೀವನದಲ್ಲಿ ಸ್ವಂತಿಕೆ ಬೆಳೆಸಿಕೊಳ್ಳುವ ಮೂಲಕ ವ್ಯಕ್ತಿತ್ವಕ್ಕೆ ಒಂದು ಹೊಸ ಆಯಾಮ ನೀಡಲು ಪ್ರಯತ್ನಿಸಿ' ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಕಲಾ ಸುಬ್ರಹ್ಮಣ್ಯ ಶಾಸ್ತ್ರಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸಂತೇಗುಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. "ಮನುಷ್ಯನ ಬದುಕಿನಲ್ಲಿ ಶ್ರಮ ಹಾಗೂ … [Read more...] about ಸಾಧನೆ ಮಾಡುವ ಜೊತೆಗೆ ಮಾನವೀಯತೆ ಮೈಗೂಡಿಸಿಕೊಳ್ಳಿ