ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ವಿಧಿವಶರಾಗಿದ್ದಾರೆ.ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು ಎಂದು ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ … [Read more...] about ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲಾ
ಮೊದಲಾದ
ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ
ಹೊನ್ನಾವರ :ಪ್ರತಿಯೊಬ್ಬ ಪ್ರಜೆ ಸಬಲನಾದರೆ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳಿಸಬಹುದು' ಎಂದು ವೈದ್ಯ ಡಾ.ಜೋರ್ಸನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ಜ್ಞಾನ,ಕೌಶಲ್ಯ,ಕರ್ತವ್ಯದಲ್ಲಿ ಶ್ರದ್ಧೆ ಮೊದಲಾದ ಗುಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಉದ್ದೀಪನಗೊಳಿಸುವ … [Read more...] about ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ
‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’
ಹೊನ್ನಾವರ:"ಸಂಗೀತ,ಸಾಹಿತ್ಯ,ಚಿತ್ರಕಲೆ ಮೊದಲಾದ ಹವ್ಯಾಸಗಳಿದ್ದರೆ ವ್ಯಕ್ತಿಯ ವೃತ್ತಿ ಜೀವನಕ್ಕೆ ಇನ್ನಷ್ಟು ಮೆರಗು ಪ್ರಾಪ್ತವಾಗುವ ಜೊತೆಗೆ ಆತನ ಬದುಕು ಸುಂದರವಾಗುತ್ತದೆ'ಎಂದು ಹವ್ಯಾಸಿ ಕರಕುಶಲ ಕಲಾವಿದರೂ ಆಗಿರುವ ಪ್ರೊ.ಪಿ.ಡಿ.ನಾಯ್ಕ ಅಭಿಪ್ರಾಯಪಟ್ಟರು. 33 ವರ್ಷಗಳ ಕಾಲ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಗುರುವಾರ ವೃತ್ತಿಯಿಂದ ನಿವೃತ್ತರಾದ ತಮಗೆ ಕಾಲೇಜಿನಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ … [Read more...] about ‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’
ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ