ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಮೊದಲ
ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್