ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಮೊಲ
ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಳಿಯಾಳ:- ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ