ಭಟ್ಕಳ: ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆಯ ನಡುವೆ ಇರುವ ಮರಳು ಗುಂದದಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆಯೊಂದು ಕಾಣಿಸಿಕೊಂಡಿದ್ದು ಊರಿನವರಲ್ಲಿ ಆತಂಕ ಸೃಷ್ಟಿಸಿದೆ.ವೆಂಕಟಾಪುರ ನದಿಯಲ್ಲಿ ಇದು ಪ್ರಥಮ ಬಾರಿಗೆ ಕಾಣಿಸಿಕೊಂಡಿದ್ದಾಗಿದ್ದು ಮಳೆಗಾಲದಲ್ಲಿ ಮೇಲಿಂದ ರಭಸದಲ್ಲಿ ಬರುವ ನೀರಿನಲ್ಲಿ ಕಡವಿನಕಟ್ಟೆ ಡ್ಯಾಂ ನಿಂದ ಕೆಳಕ್ಕೆ ಬಂದಿದಿಯೋ, ಇಲ್ಲಿಯೇ ಹಲವಾರು ವರ್ಷಗಳಿಂದ ಇದೆಯೋ ಎನ್ನುವ ಜಿಜ್ಞಾಸೆ ಕಾರಣವಾಗಿದೆ.ಶುಕ್ರವಾರ ಸಂಜೆಯ ಸಮಯ … [Read more...] about ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ