ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರವಿವಾರ ಸಂಜೆ ಮುರುಡೇಶ್ವರ ದೇವಸ್ಥಾನದ ಬಲ ಭಾಗದ ಸಮುದ್ರ ತೀರದಲ್ಲಿ ನಡೆದಿದೆ. ಮೃತ ಯುವಕರನ್ನು ಮಣಿ ಮತ್ತು ನಾಗರಾಜ ಶಿವಮೊಗ್ಗದಮಾಸೂರು ರೋಡ್ ಶಿಕಾರಿಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ತನ್ನ 4 ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು ದೇವರ ದರ್ಶನ ಪಡೆದ್ದಾರೆ. ನಂತರ ಸಮುದ್ರಕ್ಕಿಯಲು … [Read more...] about ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು