ಪಟ್ಟಣದ ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಖರೀದಿಗೆ ಬಿಜೆಪಿ ಹೊನ್ನಾವರ ಮಂಡಲದ ವತಿಯಿಂದ 5 ಲಕ್ಷ ರೂ. ದೇಣಿಗೆಯನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರದಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಹೊಸ ಯಂತ್ರಕ್ಕೆ ಆರುಲಕ್ಷ ರೂ. ಗಳಷ್ಟಿದ್ದು ಐದು ಲಕ್ಷ ರೂ.ಗಳನ್ನು … [Read more...] about ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಖರೀದಿಗೆ ಬಿಜೆಪಿ ಹೊನ್ನಾವರ ಮಂಡಲದ ವತಿಯಿಂದ 5 ಲಕ್ಷ ರೂ. ದೇಣಿಗೆ