• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೌಲ್ಯ

ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ

October 26, 2017 by Sachin Hegde Leave a Comment

ಕಾರವಾರ:ಗೋವಾದಿಂದ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ ಘಟನೆ ಅನಮೋಡ ತನಿಖಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ ತುಂಬಿಸಲಾದ ಕಟ್ಟಿಗೆ ತಳಭಾಗದಲ್ಲಿ 1.15ಲಕ್ಷ ಮೌಲ್ಯದ 373.140 ಲೀಟರ್ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಲಾರಿ ತಪಾಸಣೆ ನಡೆಸಿದ ಅಧಿಕಾರಿಗಳು ಆರೋಪಿ ಚಾಲಕ ಕೃಷ್ಣಾ ಮಾರುತಿ ಪರವರ ಎಂಬಾತನನ್ನು ಬಂಧಿಸಿದ್ದಾರೆ. … [Read more...] about ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ

34ಸಾವಿರ ರೂ ಮೌಲ್ಯದ ಸರಾಯಿ ವಶ

August 16, 2017 by Sachin Hegde Leave a Comment

ಕಾರವಾರ: ಅಕ್ರಮ ಸರಾಯಿ ಮಾರಾಟಗಾರರು ಮಲ್ಲಾಪುರದ ಸಾರ್ವಜನಿಕ ಶೌಚಾಲಯದಲ್ಲಿ ಗೋವಾ ಮದ್ಯವನ್ನು ಬಚ್ಚಿಟ್ಟಿದ್ದರು. ಶೌಚಾಲಯದ ಮೇಲೆ ದಿಡೀರ್ ದಾಳಿ ನಡೆಸಿದ ಪೊಲೀಸರು 34ಸಾವಿರ ರೂ (ಗೋವಾ ದರ) ಮೌಲ್ಯದ ಸರಾಯಿಯನ್ನು ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದರು. ಇಲ್ಲಿನ ಲಕ್ಷ್ಮಿ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಕಳೆದ ಹಲವು ವರ್ಷಗಳಿಂದ ಹಾಳು ಬಿದ್ದಿದೆ. ಕನಿಷ್ಟ ಮೂಲಭೂತ ಸೌಕರ್ಯವೂ ಇಲ್ಲದ ಕಾರಣ ಇದನ್ನು ಜನ ಬಳಸುತ್ತಿಲ್ಲ. ಹೀಗಾಗಿ ಶೌಚಾಲಯ ಅಕ್ರಮ … [Read more...] about 34ಸಾವಿರ ರೂ ಮೌಲ್ಯದ ಸರಾಯಿ ವಶ

ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ

August 10, 2017 by Sachin Hegde Leave a Comment

ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ

ಅಕ್ರಮ ಮದ್ಯ ವಶ

July 18, 2017 by Gaju Gokarna Leave a Comment

ಹೊನ್ನಾವರ:ಹೊನ್ನಾವರ: ತಾಲೂಕಿನ ಕಾಸರಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ರಮೇಶ ಜನ್ನಾ ತಾಂಡೇಲ್ ಈತನ ಮನೆಯಲ್ಲಿ ಬಚ್ಚಿಟ್ಟಿದ್ದ ಸುಮಾರು 1.60 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಸೋಮವಾರ ತಡ ರಾತ್ರಿ ಇಲ್ಲಿಯ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗೋವಾ ರಾಜ್ಯದ 750 ಮಿಲೀ. ಸಾಮಥ್ರ್ಯದ 631 ಗ್ರೀನ್ ಲ್ಯಾಂಡ್ ಕೋಕೋನೆಟ್ ಫೆನ್ನಿಯ ಪ್ಲಾಸ್ಟಿಕ್ ಬಾಟಲಿಗಳು (473.250ಲೀ) ಹಾಗೂ 180 ಮಿಲೀ ಹನಿಗ್ರೇಡ್ ವಿಸ್ಕಿಯ 672 … [Read more...] about ಅಕ್ರಮ ಮದ್ಯ ವಶ

ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ

July 3, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್‍ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar