ಹೊನ್ನಾವರ: ಯಕ್ಷಗಾನ ಕಲೆಯ ಔನತ್ಯಕ್ಕಾಗಿ ಶ್ರಮಿಸುತ್ತಿರುವ ಕೆರೆಮನೆಯ ಶ್ರೀಮಯ ಯಕ್ಷಗಾನ ರಂಗ ಶಿಕ್ಷಣ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹತ್ತು ದಿನಗಳ ಉಚಿತ ಯಕ್ಷಗಾನ ತರಬೇತಿ ಶಿಬಿರವನು ್ನಏಪ್ರಿಲ್ ತಿಂಗಳನಲ್ಲಿ 21 ರಿಂದ 30 ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಿದ್ದಾರೆ. ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ವರ್ಗಾಯಿಸುವ ಉದ್ದೇಶದೊಂದಿಗೆ ಕಲೆಯಲ್ಲಿ ಹೊಸ ಪೀಳಿಗೆಯನ್ನು ಸೃಷ್ಟಿಸುವ … [Read more...] about ಉಚಿತ ಯಕ್ಷಗಾನ ತರಬೇತಿ ಶಿಬಿರ
ಯಕ್ಷಗಾನ ಮಂಡಳಿ
ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶಾ ಸ್ಪರ್ಧೆ
ºಹೊನ್ನಾವರ .ತಾಲೂಕಿನ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನಡೆಸಿಕೊಂಡು ಬರುತ್ತಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಒಂಭತ್ತನೇ ಪರ್ವದಲ್ಲಿ ದೇಶದ ವಿಭಿನ್ನ ಸ್ಥಳಗಳಿಂದ ಆಗಮಿಸುತ್ತಿರುವ ವಿವಿಧ ಕಲಾ ಪ್ರಾಕಾರಗಳ, ಕಲಾವಿದರ ಸಮಷ್ಠಿ ಅಧ್ಯಯನಕ್ಕೆ ಪೂರಕವಾಗಿ, ಚಿಂತನ –ಮಂಥನಕ್ಕೆ ಸೇತುವಾಗುವ ದೃಷ್ಠಿಯಿಂದ “ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶೆ ಸ್ಪರ್ದೆ”ಯನ್ನು ಏರ್ಪಡಿಸಲಾಗಿದೆ . ಈ ಸ್ಪರ್ದೆಯಲ್ಲಿ ಭಾಗವಹಿಸುವ ಆಸಕ್ತರ ವಯಸ್ಸು 30 … [Read more...] about ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶಾ ಸ್ಪರ್ಧೆ
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಹೊನ್ನಾವರ: `ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಆಶ್ರಯದಲ್ಲಿ `9'ನೇ `ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ' ಜ.27 ರಿಂದ 31ರ ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ' ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಪಟ್ಟಣದಲ್ಲಿ ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೇಷ್ಠ ಕೆರೆಮನೆ ಶಿವರಾಮ ಹೆಗಡೆಯವರಿಂದ ಆರಂಭವಾದ ಮಂಡಳಿ ಕೆರೆಮನೆ ಶಂಭು ಹೆಗಡೆ, ಮಹಾಬಲ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಹೊನ್ನಾವರ : ಕೆರೆಮನೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಜನವರಿ 27 ರಿಂದ 31 ರವರೆಗೆ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘವಧಿ ಮೇಳವಾದ ಶ್ರೀ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ ಹಾಸ್ಯಗಾರ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ