ಜೋಯಿಡಾ - ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ, ಯಕ್ಷಶಾಲ್ಮಲಾ ಸಂಸ್ಥೆ ಹಮ್ಮಿಕೊಂಡ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ತಾಳ ಮದ್ದಳೆ ಸ್ವರ್ಧೆ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ರವಿವಾರ ಸಂಪನ್ನಗೊಂಡಿತು.ತಾಲೂಕಿನ ನಂದಿಗದ್ದಾ ಗ್ರಾ.ಪಂ.ದ ಯರಮುಖ, ನಂದಿಗದ್ದಾ, ಕರ್ಕಮನೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ವಾಲಿ ಮೋಕ್ಷ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಳೆ ಕಥಾ … [Read more...] about ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ