ಹೊನ್ನಾವರ: “ಯಕ್ಷಗಾ£ ಎನ್ನುವುದು ಪರಿಪೂರ್ಣ ಕಲೆ’’ ಯಕ್ಷಕಲೆ ತನ್ನ ಚೌÀಕಟ್ಟನ್ನು ಮೀರಬಾರದು.ಮಿರಿದ್ದಲ್ಲಿ ಇದು ಸರ್ವಾಂಗ ಶ್ರೇಷ್ಠ ಕಲೆಯಾಗಿ ಉಳಿಯುವುದಿಲ್ಲ. ಯಕ್ಷ ಕಲಾವಿದನಾದವನು ಕಲೆಯ ಸತ್ವ-ತತ್ವ ಊಳಿಸುವ ಕೆಲಸ ಮಾಡಬೇಕು. ಕಲೆಯನ್ನು ಮಾರಿಕೊಳ್ಳುವ ಕೆಲಸ ಮಾಡಬಾರದು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಪ್ರವಚನದಲ್ಲಿ ಅಭಿಪ್ರಾಯಿಸಿದರು. ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಸಿಲೇಕ್ಟ್ ಫೌಂಡೇಶನ್ ಇವರ … [Read more...] about ಯಕ್ಷಾಂಜನೇಯ ಪ್ರಶಸ್ತಿಯನ್ನು ಖ್ಯಾತ ಭಾಗವತರಾದ ಕಪ್ಪೇಕೇರಿ ಸುಬ್ರಾಯ ಭಾಗವತರಿಗೆ ನೀಡಿ ಗೌರವಿಸಲಾಯಿತು
ಯಕ್ಷಾಂಜನೇಯ ಪ್ರಶಸ್ತಿ
ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ