ಹೊನ್ನಾವರ: ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು ಎಂದು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಹೇಳಿದರು.ತಾಲೂಕಿನ ಮಾಳ್ಕೋಡದಲ್ಲಿ ಯಕ್ಷ ಪಲ್ಲವಿ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಯಕ್ಷಗಾನ ಕಲೆಯು ಹಲವು ಸವಾಲುಗಳೊಂದಿಗೆ ಜನಮನದಲ್ಲಿ ನೆಲೆ ನಿಂತಿದೆ. ಯಕ್ಷ ಪಲ್ಲವಿ ಸಂಸ್ಥೆಯು ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುತ್ತಿದೆ. ಕಲಾವಿದರನ್ನು … [Read more...] about ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು;ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ