ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಯಡಿಯೂರಪ್ಪ
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು
ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು


