ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಅಭಿಯಾನದ PMFME ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಉದ್ದಿಮೆಗಳನ್ನು ಮೇಲ್ದರ್ಜೆಗೇರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಸ ಉದ್ದಿಮೆ ಸ್ಥಾಪನೆಗಾಗಿ 'ಒಂದು ಜಿಲ್ಲೆ-ಒಂದು ಉತ್ಪನ್ನ' ಎಂಬ ಪರಿಕಲ್ಪನೆಯೊಂದಿಗೆ ಜಿಲ್ಲಾವಾರು ಬೆಳೆ ವಿಂಗಡಣೆ ಮಾಡಲಾಗಿದ್ದೂ, ಉತ್ತರ ಕನ್ನಡಕ್ಕೆ 'ಸಾಂಬಾರು ಬೆಳೆ'ಗಳನ್ನು ನಿಗದಿಸಲಾಗಿದೆ.join our groupಸಾಂಬಾರು ಪದಾರ್ಥಗಳ ಸಂಸ್ಕರಣೆ ಅಥವಾ … [Read more...] about ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ