• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಲ್ಲಾಪೂರ ನಾಕಾ

ಹಳಿಯಾಳದ ಪ್ಯಾರಿ ಸಕ್ಕರೆ‌ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ‌ ಆಕ್ರೋಶ.

December 22, 2018 by Yogaraj SK Leave a Comment

sugar factory,vehical traffic problem

ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ‌ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ‌ ಆಕ್ರೋಶ.

ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ‌ ದಿನ ಆಚರಣೆ.

December 7, 2018 by Yogaraj SK Leave a Comment

BJP - ambedkar mahaparinirvana dina

ಹಳಿಯಾಳ : ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುಥ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳ ಬಿಜೆಪಿ ಘಟಕದವರು ಅಚರಿಸಿದರು. ಮಾಜಿ ಶಾಸಕ ಸುನೀಲ್ ಹೆಗಡೆ, ಹಿರಿಯ ಮುಖಂಡ ಮಂಗೇಶ ದೇಶಪಾಂಡೆ, ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ, ಮುಖಂಡರಾದ ಅನಿಲ ಮುತ್ನಾಳ್, ಹನುಮಂತ, ಯಲ್ಲಪ್ಪಾ ಹೊನ್ನೊಜಿ, ಅಪ್ಪು ಚರಂತಿಮಠ ಮೊದಲಾದವರು ಇದ್ದರು. … [Read more...] about ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ‌ ದಿನ ಆಚರಣೆ.

ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ

November 1, 2018 by Yogaraj SK Leave a Comment

kannada rajyotsava 2018, celebration

https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ

ಹಳಿಯಾಳ‌ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್

October 30, 2018 by Yogaraj SK Leave a Comment

mobile shop raid , OC -mataka

ಹಳಿಯಾಳ: ಸೋಮವಾರ ಸಾಯಂಕಾಲ ಹಳಿಯಾಳ ಪೋಲಿಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಮಟಕಾ(ಓಸಿ) ನಡೆಸುತ್ತಿದ್ದವನನ್ನು ಸೇರಿದಂತೆ ಇನ್ನಿಬ್ಬರು ಓಸಿ ಬರೆಯುತ್ತಿದ್ದವರನ್ನು ಬಂಧಿಸಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳಿಯಾಳದ ಮಾರುಕಟ್ಟೆ ಪ್ರದೇಶದ ಮೊತಿಕೆರೆ ಸನಿಹದಲ್ಲಿರುವ ವಿಜಯ ಮೊಬೈಲ್ ಶಾಪ್‍ನಲ್ಲಿ ಕ್ರೀಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ ಹಾಗೂ ಓಸಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಪಿಐ ಮತ್ತು … [Read more...] about ಹಳಿಯಾಳ‌ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್

ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ

April 15, 2018 by Yogaraj SK Leave a Comment

 ಹಳಿಯಾಳ : ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ) ವತಿಯಿಂದ ಶನಿವಾರ ಯಲ್ಲಾಪೂರ ನಾಕಾ  ಹತ್ತಿರ ಡಾ.ಬಿ.ಆರ್. ಅಂಬೆಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರ 127 ಜನ್ಮದಿನಾಚರಣೆಯನ್ನು ಆಚರಿಸಲಾಯಿತು.  ಈ ಸಂದರ್ಭದಲ್ಲಿ ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ)ಯ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಬಿ ರಾಮಚಂದ್ರ,  ತಾಲೂಕಾ ಅಧ್ಯಕ್ಷ ಶಿವಾಜಿ ಮಂಗೇಶಕರ,  ಆನಂದ ಮುಗುದ, ಕೃಷ್ಣಾ ವಡ್ಡರ, ಸಂತೋಷ ವಡ್ಡರ, ಮುಕುಂದ  ಕಿನಗೇಕರ, ನಾರಾಯಣ ಮೆಯೆಕರ, ಮಾಂತೇಶ,  ವಡ್ಡರ, … [Read more...] about ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar