ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.
ಯಲ್ಲಾಪೂರ ನಾಕಾ
ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಆಚರಣೆ.
ಹಳಿಯಾಳ : ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುಥ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳ ಬಿಜೆಪಿ ಘಟಕದವರು ಅಚರಿಸಿದರು. ಮಾಜಿ ಶಾಸಕ ಸುನೀಲ್ ಹೆಗಡೆ, ಹಿರಿಯ ಮುಖಂಡ ಮಂಗೇಶ ದೇಶಪಾಂಡೆ, ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ, ಮುಖಂಡರಾದ ಅನಿಲ ಮುತ್ನಾಳ್, ಹನುಮಂತ, ಯಲ್ಲಪ್ಪಾ ಹೊನ್ನೊಜಿ, ಅಪ್ಪು ಚರಂತಿಮಠ ಮೊದಲಾದವರು ಇದ್ದರು. … [Read more...] about ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಆಚರಣೆ.
ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಹಳಿಯಾಳ: ಸೋಮವಾರ ಸಾಯಂಕಾಲ ಹಳಿಯಾಳ ಪೋಲಿಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಮಟಕಾ(ಓಸಿ) ನಡೆಸುತ್ತಿದ್ದವನನ್ನು ಸೇರಿದಂತೆ ಇನ್ನಿಬ್ಬರು ಓಸಿ ಬರೆಯುತ್ತಿದ್ದವರನ್ನು ಬಂಧಿಸಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳಿಯಾಳದ ಮಾರುಕಟ್ಟೆ ಪ್ರದೇಶದ ಮೊತಿಕೆರೆ ಸನಿಹದಲ್ಲಿರುವ ವಿಜಯ ಮೊಬೈಲ್ ಶಾಪ್ನಲ್ಲಿ ಕ್ರೀಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ ಹಾಗೂ ಓಸಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಪಿಐ ಮತ್ತು … [Read more...] about ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ
ಹಳಿಯಾಳ : ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ) ವತಿಯಿಂದ ಶನಿವಾರ ಯಲ್ಲಾಪೂರ ನಾಕಾ ಹತ್ತಿರ ಡಾ.ಬಿ.ಆರ್. ಅಂಬೆಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರ 127 ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ)ಯ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಬಿ ರಾಮಚಂದ್ರ, ತಾಲೂಕಾ ಅಧ್ಯಕ್ಷ ಶಿವಾಜಿ ಮಂಗೇಶಕರ, ಆನಂದ ಮುಗುದ, ಕೃಷ್ಣಾ ವಡ್ಡರ, ಸಂತೋಷ ವಡ್ಡರ, ಮುಕುಂದ ಕಿನಗೇಕರ, ನಾರಾಯಣ ಮೆಯೆಕರ, ಮಾಂತೇಶ, ವಡ್ಡರ, … [Read more...] about ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ