ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ